ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ. ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.