ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ. ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…