ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ. ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…