ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ. ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…