ಸುದ್ದಿಗಳು

5G ಮತ್ತು 6G ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ | ಸಂಹವನ ಕ್ಷೇತ್ರಕ್ಕೆ ಆಂಟೆನಾ ವ್ಯವಸ್ಥೆ ಕೊಡುಗೆ ಅಪಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ ನಾವೀನ್ಯತೆಗಳು’ ಕುರಿತ ಒಂದು ದಿನದ ಮಹತ್ವದ ವಿಚಾರ ಸಂಕಿರಣವನ್ನು ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು. ಎಪಿಎಸ್ ನ IEEE, MTT-S ಬೆಂಗಳೂರು ಘಟಕ ಹಾಗೂ IETE  ಬೆಂಗಳೂರು ಘಟಕದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು IETE ಅಧ್ಯಕ್ಷ ಸುನೀಲ್ ಉದ್ಘಾಟಿಸಿ, ಅತ್ಯಾಧುನಿಕ ಜಾಗತಿಕ ಸಂವಹನ ಮೂಲಸೌಕರ್ಯದಲ್ಲಿ ಆಂಟೆನಾ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ, 5-ಜಿ ಮತ್ತು 6-ಜಿ ಸಂವಹನ ವ್ಯವಸ್ಥೆಯ ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಸಹಕಾರಿಯಾಗಿದೆ  ಎಂದು ಹೇಳಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

9 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

13 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

13 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

19 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

21 hours ago