Advertisement
ಸುದ್ದಿಗಳು

5G ಮತ್ತು 6G ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ | ಸಂಹವನ ಕ್ಷೇತ್ರಕ್ಕೆ ಆಂಟೆನಾ ವ್ಯವಸ್ಥೆ ಕೊಡುಗೆ ಅಪಾರ

Share

5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ ನಾವೀನ್ಯತೆಗಳು’ ಕುರಿತ ಒಂದು ದಿನದ ಮಹತ್ವದ ವಿಚಾರ ಸಂಕಿರಣವನ್ನು ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು. ಎಪಿಎಸ್ ನ IEEE, MTT-S ಬೆಂಗಳೂರು ಘಟಕ ಹಾಗೂ IETE  ಬೆಂಗಳೂರು ಘಟಕದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು IETE ಅಧ್ಯಕ್ಷ ಸುನೀಲ್ ಉದ್ಘಾಟಿಸಿ, ಅತ್ಯಾಧುನಿಕ ಜಾಗತಿಕ ಸಂವಹನ ಮೂಲಸೌಕರ್ಯದಲ್ಲಿ ಆಂಟೆನಾ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ, 5-ಜಿ ಮತ್ತು 6-ಜಿ ಸಂವಹನ ವ್ಯವಸ್ಥೆಯ ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಸಹಕಾರಿಯಾಗಿದೆ  ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago