5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ ನಾವೀನ್ಯತೆಗಳು’ ಕುರಿತ ಒಂದು ದಿನದ ಮಹತ್ವದ ವಿಚಾರ ಸಂಕಿರಣವನ್ನು ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು. ಎಪಿಎಸ್ ನ IEEE, MTT-S ಬೆಂಗಳೂರು ಘಟಕ ಹಾಗೂ IETE ಬೆಂಗಳೂರು ಘಟಕದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು IETE ಅಧ್ಯಕ್ಷ ಸುನೀಲ್ ಉದ್ಘಾಟಿಸಿ, ಅತ್ಯಾಧುನಿಕ ಜಾಗತಿಕ ಸಂವಹನ ಮೂಲಸೌಕರ್ಯದಲ್ಲಿ ಆಂಟೆನಾ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ, 5-ಜಿ ಮತ್ತು 6-ಜಿ ಸಂವಹನ ವ್ಯವಸ್ಥೆಯ ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಸಹಕಾರಿಯಾಗಿದೆ ಎಂದು ಹೇಳಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…