Political mirror

ಶೀಘ್ರದಲ್ಲೇ ಬರಲಿದೆ 5G….! | ಜುಲೈ ಅಂತ್ಯದ ವೇಳೆಗೆ ತರಂಗಾಂತರ ಹರಾಜು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಖಾಸಗಿ ಖಾಸಗಿ 5G ನೆಟ್‌ವರ್ಕ್‌ಗಳನ್ನು ನಿರ್ವಹಿಸಲು ಸುಗಮಗೊಳಿಸಿ, ಉದ್ಯಮಗಳಿಗೆ  ತರಂಗಾತಂರ  ನಿಯೋಜಿಸಲು ನಿರ್ದೇಶಿಸುವ ಪ್ರಸ್ತಾವನೆಯನ್ನು ಸರ್ಕಾರ ಬುಧವಾರ ಅನುಮೋದಿಸಿದೆ. ರ್ವಜನಿಕರಿಗೆ ಮತ್ತು ಉದ್ಯಮಗಳಿಗೆ 5G ಸೇವೆಗಳನ್ನು ಒದಗಿಸಲು ಹರಾಜುದಾರರಿಗೆ ಸ್ಪೆಕ್ಟ್ರಮ್ ಅನ್ನು ನಿಯೋಜಿಸುವ ಮೂಲಕ ಹರಾಜು ನಡೆಸಲು ದೂರಸಂಪರ್ಕ ಇಲಾಖೆಯ ಪ್ರಸ್ತಾವನೆಯನ್ನು ಕ್ಯಾಬಿನೆಟ್ ಅನುಮೋದಿಸಿತು.

Advertisement
Advertisement

ಜುಲೈ ಅಂತ್ಯದ ವೇಳೆಗೆ ಸರ್ಕಾರವು 20 ವರ್ಷಗಳ ಮಾನ್ಯತೆಯೊಂದಿಗೆ  ತರಂಗಾಂತರವನ್ನು ಹರಾಜು ಮಾಡಲಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.  ಜುಲೈ ಅಂತ್ಯದ ವೇಳೆಗೆ 5ಜಿ ತರಂಗಾಂತರ ಹರಾಜನ್ನು ನಡೆಸುವುದಾಗಿಯೂ ಸರ್ಕಾರ ಹೇಳಿದೆ.  ದೇಶದ ಮೂರು ಪ್ರಮುಖ ವಾಹಕಗಳಾದ ವೊಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋ ಭಾಗವಹಿಸುವ ನಿರೀಕ್ಷೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

20 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

23 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

23 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

1 day ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago