Advertisement
MIRROR FOCUS

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

Share

ಯಾವುದೇ ದಾಖಲೆಗಳು ಇಲ್ಲದೆ ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 68 ಟನ್‌ ಅಡಿಕೆಯನ್ನು ಅಸ್ಸಾಂ ಪೊಲೀಸರು ಹಾಗೂ  ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ.…..ಮುಂದೆ ಓದಿ….

ರಾಷ್ಟ್ರೀಯ ಹೆದ್ದಾರಿ 37 ರಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯ ಹೈ-ಬಂಗ್ ಪ್ರದೇಶದಲ್ಲಿ ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 68 ಟನ್ ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ನೋಂದಾಯಿಸಲಾದ ಎರಡು ಲಾರಿಗಳನ್ನೂ ವಶಕ್ಕೆ ಪಡೆದಿದ್ದಾರೆ, ವಶಪಡಿಸಿಕೊಂಡ ವಾಹನಗಳು ಮತ್ತು ಅಡಿಕೆಯನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಗಳಿಗಾಗಿ ಕಾಂಗ್‌ಪೋಕ್ಪಿ ಅರಣ್ಯ ವಿಭಾಗದ ಅಧೀನದಲ್ಲಿರುವ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್‌ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

www.theruralmirror.com ವ್ಯಾಟ್ಸಪ್‌ ಚಾನೆಲ್‌ Subscribe ಆಗಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

13 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

14 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

14 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

22 hours ago