71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಮೋಹನ್ ಲಾಲ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಾದಾ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಯಶೋಧಾ ಪ್ರಕಾಶ್ ಅವರ ‘ಕಂದೀಲು ದ ರೇ ಆಫ್ ಹೋಪ್’ ಚಿತ್ರಕ್ಕೆ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಅತ್ಯುತ್ತಮ ಕನ್ನಡ ಚಲನಚಿತ್ರ’ ಪ್ರಶಸ್ತಿ ನೀಡಲಾಯಿತು. ಅತ್ಯುತ್ತಮ ಕಥೆ ವಿಭಾಗದಲ್ಲಿ ಮೈಸೂರಿನ ವೈದ್ಯ ಡಾ.ಚಿದಾನಂದ ಎಸ್. ನಾಯಕ್ ನಿರ್ದೇಶನದ ಸನ್ ಫ್ಲವರ್ಸ್ಗೆ ಪ್ರಶಸ್ತಿ ಲಭಿಸಿದೆ. ಹಿಂದಿ ಚಿತ್ರ 12th Fail ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಂತೆಯೇ ಜವಾನ್ ಚಿತ್ರಕ್ಕಾಗಿ ನಟ ಶಾರೂಖ್ ಖಾನ್ ಮತ್ತು 12th Fail ಚಿತ್ರದ ನಟ ವಿಕ್ರಾಂತ್ ಮೆಸ್ಸೆ ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡಿದ್ದಾರೆ. ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…