ಬಾಳಿಲ : ಕಳಂಜದಲ್ಲಿ 29ನೇ ಮೊಸರು ಕುಡಿಕೆ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾ ವಿಕಾಸ ಬಳಗದಿಂದ ಪೂರ್ವಭಾವಿ ಸಭೆ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಆಟೋಟಗಳ ಹಾಗು ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಿದ್ದು, ಸಲಹೆ ಸೂಚನೆಗಳನ್ನು ನೀಡಲಾಯಿತು. ಶ್ರೀವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮೀಶ ರೈ ಕಳಂಜ, ಕಲಾ ವಿಕಾಸ ಬಳಗದ ಅಧ್ಯಕ್ಷ ರಾಮಚಂದ್ರ ಬೇರಿಕೆ, ನಿಕಟಪೂರ್ವ ಅಧ್ಯಕ್ಷ ಸತೀಶ್ ಕಳಂಜ, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಾರಾಯಣ ಕಳಂಜ ಸ್ವಾಗತಿಸಿ ವಂದಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…