ಬಾಳಿಲ : ಕಳಂಜದಲ್ಲಿ 29ನೇ ಮೊಸರು ಕುಡಿಕೆ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾ ವಿಕಾಸ ಬಳಗದಿಂದ ಪೂರ್ವಭಾವಿ ಸಭೆ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಆಟೋಟಗಳ ಹಾಗು ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಿದ್ದು, ಸಲಹೆ ಸೂಚನೆಗಳನ್ನು ನೀಡಲಾಯಿತು. ಶ್ರೀವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮೀಶ ರೈ ಕಳಂಜ, ಕಲಾ ವಿಕಾಸ ಬಳಗದ ಅಧ್ಯಕ್ಷ ರಾಮಚಂದ್ರ ಬೇರಿಕೆ, ನಿಕಟಪೂರ್ವ ಅಧ್ಯಕ್ಷ ಸತೀಶ್ ಕಳಂಜ, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಾರಾಯಣ ಕಳಂಜ ಸ್ವಾಗತಿಸಿ ವಂದಿಸಿದರು.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…