ಬಾಳಿಲ : ಕಳಂಜದಲ್ಲಿ 29ನೇ ಮೊಸರು ಕುಡಿಕೆ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾ ವಿಕಾಸ ಬಳಗದಿಂದ ಪೂರ್ವಭಾವಿ ಸಭೆ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಆಟೋಟಗಳ ಹಾಗು ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಿದ್ದು, ಸಲಹೆ ಸೂಚನೆಗಳನ್ನು ನೀಡಲಾಯಿತು. ಶ್ರೀವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮೀಶ ರೈ ಕಳಂಜ, ಕಲಾ ವಿಕಾಸ ಬಳಗದ ಅಧ್ಯಕ್ಷ ರಾಮಚಂದ್ರ ಬೇರಿಕೆ, ನಿಕಟಪೂರ್ವ ಅಧ್ಯಕ್ಷ ಸತೀಶ್ ಕಳಂಜ, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಾರಾಯಣ ಕಳಂಜ ಸ್ವಾಗತಿಸಿ ವಂದಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…