Advertisement
ಸುದ್ದಿಗಳು

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

Share

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ  ಕಾರ್ಯದರ್ಶಿ ಸಂಜಯ ಜಾಜು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೂರು ದಿನಗಳ ಕಾರ್ಯಕ್ರಮದಲ್ಲಿ   20ಕ್ಕೂ ಹೆಚ್ಚು ಭಾಷೆಯ   ನೂರಕ್ಕೂ  ಅಧಿಕ ಸಿನಿಮಾ ಪ್ರದರ್ಶನ,  15ಕ್ಕೂ ಹೆಚ್ಚು ದೇಶಗಳ ಸಿನಿ ಆಸಕ್ತರು ಮತ್ತು ತಜ್ಞರಿಂದ ಪರಸ್ಪರ ಮಾಹಿತಿ ವಿನಿಮಯ ಮತ್ತು ಚರ್ಚೆ ನಡೆಯಲಿವೆ. ಬಳಿಕ  ಸಂಜಯ್ ಜಾಜು, ಸಿನಿಮಾ,  ಎಲ್ಲ ತರಹದ ಭಾವನೆಗಳನ್ನು ಒಳಗೊಂಡ ಸಂಕಲನ. ಮನೋರಂಜನೆಯ ಮುಖ್ಯ ತಾಣ ಸಿನಿಮಾ.  ಇಂದು  ಉತ್ಸಾಹಿ ಯುವಕರಿಂದ  ಉತ್ತಮ ಚಿತ್ರಗಳು   ನಿರ್ಮಾಣಗೊಳ್ಳುತ್ತಿವೆ. ಯುವ ಸಮುದಾಯಕ್ಕೆ ಸಹಕಾರ  ಲಭಿಸಿದರೆ,  ಭವಿಷ್ಯದಲ್ಲಿ  ಗುಣಮಟ್ಟದ ಚಿತ್ರಗಳು  ಹೊರಬರಲು ಸಾಧ್ಯವಾಗಲಿದೆ ಎಂದರು. ಈ ವೇಳೆ  ನಟಿ ಮಾಲಾಶ್ರೀ ಅವರಿಗೆ  ಆಕ್ಷನ್ ಕ್ವೀನ್ ಆಫ್ ಇಂಡಿಯಾ ಪ್ರಶಸ್ತಿ, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ  ಕೌಟುಂಬಿಕ ಮನರಂಜನಾ ಪ್ರಶಸ್ತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ತೇಜ ಸಜ್ಜ ಪಡೆದರೆ,   ಮುರಳಿ ಶರ್ಮಾ ಬಹುಮುಖ ನಟ ಪ್ರಶಸ್ತಿಯನ್ನು ಹಾಗೂ   ಕುಟ್ಟಿ ಪದ್ಮಿನಿ ಅವರು  ಭಾರತೀಯ ಚಿತ್ರರಂಗದ ಸ್ಫೂರ್ತಿ ಪ್ರಶಸ್ತಿ  ಸ್ವೀಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago