ಸುದ್ದಿಗಳು

ಔಷಧಗಳ ಪರೀಕ್ಷೆಗೆ 8 ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು  ಕೇಂದ್ರ ಆರೋಗ್ಯ ಸಚಿವ  ಜೆ.ಪಿ.ನಡ್ಡಾ ಹೇಳಿದ್ದಾರೆ.

Advertisement
Advertisement

ಔಷಧ  ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್‌ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ  ನಾಯಕನಾಗಿ  ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ  ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ,  ದೇಶೀಯ ಮತ್ತು  ಜಾಗತಿಕ ಬೇಡಿಕೆ  ಪೂರೈಕೆಗಾಗಿ  ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು  ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು  ಮಾಡಿಕೊಳ್ಳುವ  ಔಷಧಗಳ ಪರೀಕ್ಷೆಗೆ,  ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು,  ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ,  ಎಂಟು ಮಿನಿ  ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು  ಶೇಕಡ 95 ರಷ್ಟು  ನಿಯಂತ್ರಣಾ ಪ್ರಕ್ರಿಯೆಗಳನ್ನು  ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ  ಇದೀಗ  ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

10 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

11 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

12 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

13 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago