ರಾಷ್ಟ್ರೀಯ

ಆರು ದಶಕದಿಂದ ಸ್ನಾನವೇ ಮಾಡದ 87ರ ವೃದ್ಧನನ್ನು ನೋಡಿ ದಂಗಾದ ವಿಜ್ಞಾನಿಗಳು……!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

67 ವರ್ಷದಿಂದ ಸ್ನಾನವನ್ನು ಮಾಡದೆ, ಕೊಚ್ಚೆ ನೀರು ಕುಡಿದುಕೊಂಡು ಎಲ್ಲೆಂದರಲ್ಲಿ ಸಿಕ್ಕ ಆಹಾರವನ್ನು ಸೇವಿಸಿಕೊಂಡು ಬದುಕುತ್ತಿರುವ ವ್ಯಕ್ತಿಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಈತನಿಗೆ ಇಂದು 87 ವರ್ಷ ವಯಸ್ಸಾದರೂ ಯಾವುದೇ ರೋಗವು ಇಲ್ಲಿಯವರೆಗೆ ಕಾಣಿಸಿಕೊಳ್ಳದಿರುವುದನ್ನು ನೋಡಿ ವಿಜ್ಞಾನಿಗಳು ಆಶ್ಚರ್ಯಗೊಂಡಿದ್ದಾರೆ…!

Advertisement
Advertisement

ಈ ವ್ಯಕ್ತಿಯ ಹೆಸು ಅಮೌ ಜಾಜಿ ಈತನು ಮೊಲ ಮತ್ತು ಮುಳ್ಳುಹಂದಿಗಳನ್ನು ಆಹಾರವನಾಗಿಸಿದರೆ, ಪ್ರಾಣಿಗಳ ಗೊಬ್ಬರವನ್ನು ಪೈಪ್‌ನಲ್ಲಿ ತುಂಬಿಸಿಕೊಂಡು ಧೂಮಪಾನದ ರೀತಿ ಸೇವಿಸುತ್ತಾರೆ. ಮಾತ್ರವಲ್ಲ ಸದಾ ಕಾಲ ಕೊಚ್ಛೆ ನೀರನ್ನು ಸೇವಿಸುವ ಈತನಿಗೆ ದೇಹದಲ್ಲಿ ಯಾವುದೇ ರೀತಿಯ ಬ್ಯಾಕ್ಟಿರಿಯಾಗಳು ಬೆಳವಣಿಯಾಗಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಆರು ದಶಕಗಳ ಕಾಲ ಸ್ನಾನ ಮಾಡದೆ, ಸರಿಯಾದ ಆಹಾರವನ್ನೂ ತೆಗೆದುಕೊಳ್ಳದೆ ಇರುವ ವ್ಯಕ್ತಿಯ ದೇಹದಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾಗಳ ಅಧ್ಯಯನ ಮಾಡಲು ವಿಜ್ಞಾನಿಗಳು ನಿರ್ಧರಿಸಿದ್ದರು. ಆದರೆ 87 ವರ್ಷದ ಈ ವ್ಯಕ್ತಿಯಲ್ಲಿ ಯಾವುದೇ ಬ್ಯಾಕ್ಟೀರಿಯಾಗಳು ಕಾಣದ ಹಿನ್ನಲೆಯಲ್ಲಿ ವಿಜ್ಞಾನಿಗಳೇ ದಂಗಾಗಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

5 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

12 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

13 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

20 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

21 hours ago