Advertisement
ರಾಷ್ಟ್ರೀಯ

ಆರು ದಶಕದಿಂದ ಸ್ನಾನವೇ ಮಾಡದ 87ರ ವೃದ್ಧನನ್ನು ನೋಡಿ ದಂಗಾದ ವಿಜ್ಞಾನಿಗಳು……!

Share

67 ವರ್ಷದಿಂದ ಸ್ನಾನವನ್ನು ಮಾಡದೆ, ಕೊಚ್ಚೆ ನೀರು ಕುಡಿದುಕೊಂಡು ಎಲ್ಲೆಂದರಲ್ಲಿ ಸಿಕ್ಕ ಆಹಾರವನ್ನು ಸೇವಿಸಿಕೊಂಡು ಬದುಕುತ್ತಿರುವ ವ್ಯಕ್ತಿಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಈತನಿಗೆ ಇಂದು 87 ವರ್ಷ ವಯಸ್ಸಾದರೂ ಯಾವುದೇ ರೋಗವು ಇಲ್ಲಿಯವರೆಗೆ ಕಾಣಿಸಿಕೊಳ್ಳದಿರುವುದನ್ನು ನೋಡಿ ವಿಜ್ಞಾನಿಗಳು ಆಶ್ಚರ್ಯಗೊಂಡಿದ್ದಾರೆ…!

ಈ ವ್ಯಕ್ತಿಯ ಹೆಸು ಅಮೌ ಜಾಜಿ ಈತನು ಮೊಲ ಮತ್ತು ಮುಳ್ಳುಹಂದಿಗಳನ್ನು ಆಹಾರವನಾಗಿಸಿದರೆ, ಪ್ರಾಣಿಗಳ ಗೊಬ್ಬರವನ್ನು ಪೈಪ್‌ನಲ್ಲಿ ತುಂಬಿಸಿಕೊಂಡು ಧೂಮಪಾನದ ರೀತಿ ಸೇವಿಸುತ್ತಾರೆ. ಮಾತ್ರವಲ್ಲ ಸದಾ ಕಾಲ ಕೊಚ್ಛೆ ನೀರನ್ನು ಸೇವಿಸುವ ಈತನಿಗೆ ದೇಹದಲ್ಲಿ ಯಾವುದೇ ರೀತಿಯ ಬ್ಯಾಕ್ಟಿರಿಯಾಗಳು ಬೆಳವಣಿಯಾಗಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಆರು ದಶಕಗಳ ಕಾಲ ಸ್ನಾನ ಮಾಡದೆ, ಸರಿಯಾದ ಆಹಾರವನ್ನೂ ತೆಗೆದುಕೊಳ್ಳದೆ ಇರುವ ವ್ಯಕ್ತಿಯ ದೇಹದಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾಗಳ ಅಧ್ಯಯನ ಮಾಡಲು ವಿಜ್ಞಾನಿಗಳು ನಿರ್ಧರಿಸಿದ್ದರು. ಆದರೆ 87 ವರ್ಷದ ಈ ವ್ಯಕ್ತಿಯಲ್ಲಿ ಯಾವುದೇ ಬ್ಯಾಕ್ಟೀರಿಯಾಗಳು ಕಾಣದ ಹಿನ್ನಲೆಯಲ್ಲಿ ವಿಜ್ಞಾನಿಗಳೇ ದಂಗಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

4 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

4 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

12 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

20 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago