Advertisement
ರಾಷ್ಟ್ರೀಯ

ವಿಶ್ವದ ಅತ್ಯಂತ ಕಿರಿಯ ಬಿಲಿಯನೇರ್ ಖ್ಯಾತಿ ಪಡೆದ 9 ವರ್ಷದ ಬಾಲಕ…!

Share

ನೈಜೀರಿಯಾದಲ್ಲಿ ಒಂಭತ್ತು ವರ್ಷದ ಬಾಲಕ ತನ್ನ ಅದ್ದೂರಿ ಜೀವನ ಶೈಲಿಯಿಂದಾಗಿ ವಿಶ್ವದ ಅತ್ಯಂತ ಕಿರಿಯ ಬಿಲಿಯನೇರ್ ಎಂದು ಗುರುತಿಸಿದ್ದಾನೆ. ಈ ಬಾಲಕನ ಸಂಪೂರ್ಣ ಹೆಸರು ಮುಹಮ್ಮದ್ ಅವಲ್ ಮುಸ್ತಪಾ ಎಕೆಎ ಮೊಂಫಾ.

ಈತ ತನ್ನ ಆರನೇ ವಯಸ್ಸಿನಲ್ಲಿ ಮೊದಲ ಬಂಗ್ಲೆಯನ್ನು ಹೊಂದಿದ್ದು, ಅತ್ಯಂತ ಶ್ರೀಮಂತಿಕೆಯ ಜೀವನವನ್ನು ಈತ ನಡೆಸುತ್ತಿದ್ದಾನೆ. ಮಾತ್ರವಲ್ಲ, ಈತ ಖಾಸಗಿ ಜೆಟ್ ಹೊಂದಿದ್ದು, ಜಗತ್ತಿನಾದ್ಯಂತ ಪ್ರಯಾಣಿಸುತ್ತಾನೆ. ಜೊತೆಗೆ ಈತ ಹಲವು ಬಂಗ್ಲೆಗಳನ್ನು ಹೊಂದಿದ್ದು, ಹಲವು ಸೂಪರ್‌ ಕಾರುಗಳು ಸಹ ಈತನ ಬಳಿಯಿವೆ.

ನೈಜಿರಿಯಾದ ಲಾಗೋಸ್ ಮೂಲದವನಾದ ಈ ಮೋಂಫಾ, ಮಲ್ಟಿಮಿಲಿಯನೇರ್ ನೈಜೀರಿಯನ್ ಇಂಟರ್‌ಎಟ್ ಸೆಲೆಬ್ರಿಟಿ ಇಸ್ಮಾಯಿಲಿಯಾ ಮುಸ್ತಫಾ ಮುಹಮ್ಮದ್ ಅವಲ್ ಮುಸ್ತಾಫಾ ಎಂಬವರ ಮಗ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 hour ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

8 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago