ಕೃಷಿಯಲ್ಲಿ ನೀರಿನ ಕೊರತೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಕರ್ನಾಟಕ ಸರ್ಕಾರವು 2025-2026ರ ಸಾಲಿನ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದರಿಂದ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು.
ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.
ಬೇಕಾಗಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ: ಕೃಷಿ ಹೊಂಡ ಅಗತ್ಯವಿರುವ ರೈತರು ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅವಶ್ಯಕ ದಾಖಲಾತಿಗಳ ಹೊಂದಿಗೆ ನೇರ ಬೇಟಿ ಮಾಡಿ ಅರ್ಜಿ ಸಲ್ಲಿಸಿ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…