ಕೃಷಿಯಲ್ಲಿ ನೀರಿನ ಕೊರತೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಕರ್ನಾಟಕ ಸರ್ಕಾರವು 2025-2026ರ ಸಾಲಿನ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದರಿಂದ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು.
ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.
ಬೇಕಾಗಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ: ಕೃಷಿ ಹೊಂಡ ಅಗತ್ಯವಿರುವ ರೈತರು ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅವಶ್ಯಕ ದಾಖಲಾತಿಗಳ ಹೊಂದಿಗೆ ನೇರ ಬೇಟಿ ಮಾಡಿ ಅರ್ಜಿ ಸಲ್ಲಿಸಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…