ಕೃಷಿಯಲ್ಲಿ ನೀರಿನ ಕೊರತೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಕರ್ನಾಟಕ ಸರ್ಕಾರವು 2025-2026ರ ಸಾಲಿನ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದರಿಂದ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು.
ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.
ಬೇಕಾಗಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ: ಕೃಷಿ ಹೊಂಡ ಅಗತ್ಯವಿರುವ ರೈತರು ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅವಶ್ಯಕ ದಾಖಲಾತಿಗಳ ಹೊಂದಿಗೆ ನೇರ ಬೇಟಿ ಮಾಡಿ ಅರ್ಜಿ ಸಲ್ಲಿಸಿ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…