ಕೃಷಿಯಲ್ಲಿ ನೀರಿನ ಕೊರತೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಕರ್ನಾಟಕ ಸರ್ಕಾರವು 2025-2026ರ ಸಾಲಿನ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದರಿಂದ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು.
ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.
ಬೇಕಾಗಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ: ಕೃಷಿ ಹೊಂಡ ಅಗತ್ಯವಿರುವ ರೈತರು ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅವಶ್ಯಕ ದಾಖಲಾತಿಗಳ ಹೊಂದಿಗೆ ನೇರ ಬೇಟಿ ಮಾಡಿ ಅರ್ಜಿ ಸಲ್ಲಿಸಿ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…