ಕೃಷಿಯಲ್ಲಿ ನೀರಿನ ಕೊರತೆಗೆ ಶಾಶ್ವತವಾಗಿ ಪರಿಹಾರವನ್ನು ನೀಡಲು ಕರ್ನಾಟಕ ಸರ್ಕಾರವು 2025-2026ರ ಸಾಲಿನ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದರಿಂದ ನೀರನ್ನು ಶೇಖರಣೆ ಮಾಡಿ ಬೆಳೆಗಳಿಗೆ ಅವಶ್ಯಕ ಸಂಧರ್ಭಗಳಲ್ಲಿ ಉಪಯೋಗಿಸಿಕೊಂಡು ಅವರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೆಯೇ ಬರಗಾಲದ ಸಂದರ್ಭದಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು.
ಕೃಷಿ ಹೊಂಡ ನಿರ್ಮಾಣ ಮಾಡಿದ ನಂತರ ನೀರು ಬೇಗನೆ ಇಂಗಿ ಹೋಗದಂತೆ ಹೊಂಡಕ್ಕೆ ಪಾಲಿಥೀನ್ ಹೊದಿಕೆ, ಹೊಂಡದಿಂದ ನೀರನ್ನು ಜಮೀನಿಗೆ ಪೂರೈಕೆ ಮಾಡಲು ಡೀಸಲ್ ಪಂಪ್ ಸೆಟ್, ಲಘು ನೀರಾವರಿ ಘಟಕ ಮತ್ತು ಕೃಷಿ ಹೊಂಡಕ್ಕೆ ತಂತಿ ಬೇಲಿಯನ್ನು ಹಾಕಿಕೊಳ್ಳಲು ಸಹ ಸಬ್ಸಿಡಿಯನ್ನು ನೀಡಲಾಗುತ್ತದೆ.
ಬೇಕಾಗಿರುವ ದಾಖಲೆಗಳು:
ಅರ್ಜಿ ಸಲ್ಲಿಸುವ ವಿಧಾನ: ಕೃಷಿ ಹೊಂಡ ಅಗತ್ಯವಿರುವ ರೈತರು ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅವಶ್ಯಕ ದಾಖಲಾತಿಗಳ ಹೊಂದಿಗೆ ನೇರ ಬೇಟಿ ಮಾಡಿ ಅರ್ಜಿ ಸಲ್ಲಿಸಿ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…