ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ ಪ್ರದೇಶದಲ್ಲೇ 50 ಸಾವಿರ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಸರ್ಕಾರಿ ಶಾಲೆಗಳು ಬಂದ್ ಆದರೆ, ಬಡ ಮಕ್ಕಳ ಪರಸ್ಥಿತಿ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಾಜಿ ಸಚಿವ ದಿವಂಗತ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಕಾರ್ಯಕ್ರಮನ್ನು ಗದಗದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯ, ವಿಶ್ವವಿದ್ಯಾಲಯಗಳಲ್ಲಿ ಶೇಕಡ 50 ರಷ್ಟು ಹುದ್ದೆಗಳು ಖಾಲಿ ಇವೆ. ಹೈದ್ರಾಬಾದ್ ಕರ್ನಾಟಕದ ಭಾಗದಲ್ಲಿ 37 ಸಾವಿರ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…