ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…