Advertisement
ರಾಜ್ಯ

90 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ವಾಹನ ಅ.20ರಂದು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

Share

Advertisement
Advertisement
 

 

Advertisement

ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.

ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.

Advertisement

ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.

ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 mins ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

5 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

5 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

5 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

5 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

5 hours ago