ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…