ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು

January 10, 2023
9:19 PM

ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್‌ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದರು.  ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group