ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು

January 10, 2023
9:19 PM

ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್‌ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದರು.  ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror