ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…