#LightFarming | ಅವಿನಾಶ್ ಟಿ ಜಿ ಎಸ್ ಅವರ ಬನವಾಸಿ ತೋಟದಲ್ಲಿ ಒಂದು ದಿನ”| ಬೆಳಕಿನ ಬೇಸಾಯ ಕೃಷಿ ಪದ್ಧತಿ ಕುರಿತ ಕಾರ್ಯಗಾರ |

August 30, 2023
6:25 PM
ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರ ನಡೆಯಲಿದೆ.

ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ  ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.

ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.

ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror