ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.
ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.
ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್…
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490