The Rural Mirror ಕಾಳಜಿ

#LightFarming | ಅವಿನಾಶ್ ಟಿ ಜಿ ಎಸ್ ಅವರ ಬನವಾಸಿ ತೋಟದಲ್ಲಿ ಒಂದು ದಿನ”| ಬೆಳಕಿನ ಬೇಸಾಯ ಕೃಷಿ ಪದ್ಧತಿ ಕುರಿತ ಕಾರ್ಯಗಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ  ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.

Advertisement

ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.

ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

6 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

15 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

22 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago