ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.
ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.
ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…