Advertisement
The Rural Mirror ಕಾಳಜಿ

#LightFarming | ಅವಿನಾಶ್ ಟಿ ಜಿ ಎಸ್ ಅವರ ಬನವಾಸಿ ತೋಟದಲ್ಲಿ ಒಂದು ದಿನ”| ಬೆಳಕಿನ ಬೇಸಾಯ ಕೃಷಿ ಪದ್ಧತಿ ಕುರಿತ ಕಾರ್ಯಗಾರ |

Share

ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ  ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.

ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.

ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

5 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

10 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

15 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago