Advertisement
The Rural Mirror ಕಾಳಜಿ

#LightFarming | ಅವಿನಾಶ್ ಟಿ ಜಿ ಎಸ್ ಅವರ ಬನವಾಸಿ ತೋಟದಲ್ಲಿ ಒಂದು ದಿನ”| ಬೆಳಕಿನ ಬೇಸಾಯ ಕೃಷಿ ಪದ್ಧತಿ ಕುರಿತ ಕಾರ್ಯಗಾರ |

Share

ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ  ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.

ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.

ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

14 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

15 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

20 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 days ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago