Advertisement
Opinion

ಈಸ್ಟ್ರೋಜನ್ ಗಳ ಸಮುದ್ರದಲ್ಲಿ ಮಾನವ…!? | ಸಂತಾನಹೀನತೆಯತ್ತ ಜಗತ್ತು..!! | ಡಾ. ಶ್ರೀಶೈಲ ಬದಾಮಿ |

Share

1995ರಲ್ಲಿ ಇಂಗ್ಲೆಂಡಿನಲ್ಲಿದ್ದಾಗ(England) ಕೇರಳದ(Kerala) ಸೋಮನ್ ಎಂಬ ಹಿರಿಯರು ಇಂಗ್ಲೆಂಡಿನ ಜನಸಂಖ್ಯೆ(Population)ಕುಸಿಯುತ್ತಿರುವುದನ್ನು ಮತ್ತು ಅಲ್ಲಿ ಮಕ್ಕಳನ್ನು ಹೆಚ್ಚು ಹೆತ್ತವರಿಗೆ ಸರ್ಕಾರವೇ ನಮ್ಮ ಪ್ರೀ ಸ್ಕೀಮ್ ತರಹ ಹಣ ಕೊಡುವ ಪದ್ಧತಿ ಜಾರಿ ಮಾಡಿರುವುದನ್ನು ಹೇಳಿದ್ದು ಕೇಳಿ ಆಶ್ಚರ್ಯವಾಯಿತು. ಈ ಪದ್ಧತಿ 1900 ರಿಂದಲೇ ಪ್ರಾರಂಭವಾಗಿರುವುದು ಇನ್ನೂ ಆಶ್ಚರ್ಯಕರ.

ತಮ್ಮಲ್ಲಿ ಮಕ್ಕಳು ಹುಟ್ಟುತ್ತಿಲ್ಲ, ಇದ್ದವರನ್ನು ಭಾರತದಲ್ಲಿ(Bhatath) ಕ್ರಾಂತಿಕಾರಿಗಳು ಕೊಲ್ಲುತ್ತಿದ್ದಾರೆ ಹೀಗಾದರೆ ತಮ್ಮ ದೇಶವನ್ನು ಆಳುವವರಾರು? ಎಂದು ಅರಿತ ಬ್ರಿಟಿಷರು 54 ದೇಶಗಳಿಂದ ಒಮ್ಮೆಲೇ ಕಾಲ್ಕಿತ್ತರು. ಹೆಚ್ಚು ಕಡಿಮೆ ಯುರೋಪಿನ ಎಲ್ಲ ರಾಷ್ಟ್ರಗಳಲ್ಲಿ, ಆಸ್ಟ್ರೇಲಿಯಾ(Australia), ಅಮೇರಿಕಾ(America), ಮತ್ತು ಇತ್ತೀಚೆಗೆ ಚೀನಾ(China), ಮತ್ತು ಭಾರತಗಳಲ್ಲಿ ಕೂಡ ಸಂತಾನ ಹೀನತೆ ಸಮಸ್ಯೆಯಾಗಿದೆ ಪಿಸಿಓಡಿ ಸಾಮಾನ್ಯವಾಗಿದೆ. ಇದಕ್ಕೆ ಕಾರಣಗಳೇನು? ಎಂಬ ನನ್ನ ಪ್ರಶ್ನೆಗೆ ಸೋಮನ್ ಕೊಟ್ಟ ಉತ್ತರ ಆಧುನಿಕ ಜೀವನ ಶೈಲಿ. ಹೌದು ಆಧುನಿಕ ಜೀವನ ಶೈಲಿ ನಮ್ಮನ್ನು ಅವಸಾನದ ಅಂಚಿಗೆ ತಂದು ನಿಲ್ಲಿಸುತ್ತದೆ! ನಮ್ಮ ಪರಿಸರದಲ್ಲಿ ಹರಡಿಕೊಂಡಿರುವ ಈಸ್ಟ್ರೋಜನ್(Estrogen) ಗಳು ಇದಕ್ಕೆ ಕಾರಣವಾಗಿವೆ.

ನಾವಿಂದು ಬಳಸುತ್ತಿರುವ ಪ್ಲಾಸ್ಟಿಕ್(Plastic), ಕೀಟನಾಶಕಗಳು(Pesticide), ಟುತ್ ಬ್ರಷ್(Tooth brush)- ಪೇಸ್ಟ್(Paste), ಸೌಂದರ್ಯವರ್ಧಕಗಳು(Cosmetics), ರಿಫೈನ್ಡ್ ಎಣ್(Refined Oil)ಣೆ, ಪೆಟ್ರೋಲಿಯಂ ವಸ್ತುಗಳು(Petroleum), ಮೈದಾ(Maida), ಸಕ್ಕರೆ(Sugar), ಬೇಕರಿ ಆಹಾರಗಳುBakery Items), ಜರ್ಸಿ ದನದ ಹಾಲು, ಮುಂತಾದವುಗಳು ಸಂತಾನ ಹೀನತೆಗೆ ಕಾರಣವಾಗಿವೆ. ಮಣ್ಣ ಬಿಟ್ಟವರಿಗೆ ಆಧಾರವಿಲ್ಲ ಎಂಬ ಪುರಂದರದಾಸರ ವಾಣಿಯಂತೆ ಜಗತ್ತು ಆಧುನಿಕ ಜೀವನ ಶೈಲಿಯಿಂದ ತನ್ನ ಆಧಾರವನ್ನು ಕಳೆದುಕೊಳ್ಳುತ್ತಿದೆ..!

ಬರಹ :
ಡಾ. ಶ್ರೀಶೈಲ ಬದಾಮಿ, ಧಾರವಾಡ

While in England in 1995, an elderly person named Soman from Kerala was surprised to hear that the population of England is declining and that the government has implemented a system of giving money to parents who have more children.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

56 minutes ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

9 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

17 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago