ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490