ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…