ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…