ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…