ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…