Advertisement
MIRROR FOCUS

ಬತ್ತಿದ ನದಿಗೆ ನೀರು ಹರಿಸಿದ ಕರುಣಾಮಯಿ ಕೃಷಿಕ | ವನ್ಯಜೀವಿಗಳ ದಾಹ ನೀಗಿಸಲು ಶಿವಮೊಗ್ಗದ ರೈತನ ಹೊಸ ಪ್ರಯತ್ನ

Share

 ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್‌ ವೆಲ್‌(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.

Advertisement

ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್‌ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.

ಪ್ರತಿ ಬೇಸಿಗೆಯಲ್ಲೂ ಈ ಕುಮುದ್ವತಿ ನದಿಯನ್ನೇ ಪ್ರಾಣಿ, ಪಕ್ಷಿಗಳು ಅವಲಂಬಿಸಿಕೊಂಡು ಬಂದಿದೆ. ಈ ಸಲ ನದಿಯಲ್ಲೇ ನೀರು ಇಲ್ಲದ್ದಾಗಿದ್ದು ಪ್ರಾಣಿ, ಪಕ್ಷಿಗಳ ದಾಹಕ್ಕೆ ಮಂಜುನಾಥ ಭಟ್‌ ಅವರು ಪರಿಹಾರ ಕಂಡುಕೊಂಡಿದ್ದಾರೆ. ಪ್ರತಿದಿನ ತಮ್ಮ ಕೃಷಿಗೆ ಬಳಸುವ ಕೊಳವೆಬಾವಿಯ ನೀರನ್ನು ಪೈಪ್‌ ಬಳಸಿ ನದಿಗೆ ಜೋಡಿಸಿ ನೀರು ಹರಿಸುವ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಒಂದು ವೇಳೆ ಕರೆಂಟ್‌ ಇಲ್ಲದೇ ಹೋದಲ್ಲಿ ಡೀಸೆಲ್‌ ಎಂಜಿನ್‌ ಮೋಟಾರ್‌ ಬಳಸಿ ನೀರು ಹರಿಸುತ್ತಾ ಬಂದಿದ್ದಾರೆ. ಇದರಿಂದಾಗಿ ವನ್ಯಜೀವಿಗಳು ನೀರು ಕುಡಿದು ತಮ್ಮ ದಾಹವನ್ನು ನೀಗಿಸಿಕೊಳ್ಳುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

15 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

22 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

22 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

22 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

22 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago