ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್ ವೆಲ್(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…