Advertisement
MIRROR FOCUS

ಬತ್ತಿದ ನದಿಗೆ ನೀರು ಹರಿಸಿದ ಕರುಣಾಮಯಿ ಕೃಷಿಕ | ವನ್ಯಜೀವಿಗಳ ದಾಹ ನೀಗಿಸಲು ಶಿವಮೊಗ್ಗದ ರೈತನ ಹೊಸ ಪ್ರಯತ್ನ

Share

 ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್‌ ವೆಲ್‌(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು ಮೊರೆ ಹೋಗೋದು ನದಿ ನೀರನ್ನು(River water). ಆದರೆ ನದಿ ನೀರೆ ಬತ್ತಿ ಹೋದರೆ ಏನು ಮಾಡೋದು. ಮನುಷ್ಯರಾದ ನಾವು ಹೇಗೋ ಬೇರೆಡೆ ಹೋಗಿ ನೀರು ತರಬಹುದು. ಆದರೆ ಪ್ರಾಣಿ ಪಕ್ಷಿಗಳು(Animal-Birds) ಏನು ಮಾಡೋದು. ಆದರೆ ಇಲ್ಲೋಬ್ಬ ರೈತ ಕೇವಲ ಪ್ರಾಣಿ ಪಕ್ಷಿಗಳಿಗಾಗಿ ನದಿಗೇ ತನ್ನ ಕೊಳವೇ ಬಾವಿಯಿಂದ ನೀರನ್ನು ಹರಿಸುತ್ತಿದ್ದಾರೆ.

Advertisement
Advertisement

ಶಿವಮೊಗ್ಗ ಜಿಲ್ಲೆಯ ರೈತನೊಬ್ಬ ನದಿಗೆ (River) ನೀರು ಹಾಯಿಸುವ ಕೆಲಸ ಮಾಡುತ್ತಿದ್ದಾರೆ : ಹೌದು, ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಸುಡೂರಿನ ಮಂಜುನಾಥ ಭಟ್‌ ಎಂಬ ರೈತರು ಈ ರೀತಿಯಾಗಿ ನದಿಗೆ ನೀರು ಹರಿಸುವ ಕಾಯಕ ಮಾಡುತ್ತಾ ಬಂದಿರುವುದಾಗಿ ‘ಉದಯವಾಣಿ’ ವರದಿ ಮಾಡಿದೆ. ಇವರ ಕೃಷಿ ಜಮೀನಿಗೆ ಪಕ್ಕದಲ್ಲೇ ಕುಮುದ್ವತಿ ನದಿ ಹರಿಯುತ್ತದೆ. ಆದರೆ, ಈ ಬಾರಿಯ ಸುಡು ಬಿಸಿಲಿನಿಂದ ನದಿಯೂ ಬತ್ತಿ ಹೋಗಿದೆ.

Advertisement
ಪ್ರತಿ ಬೇಸಿಗೆಯಲ್ಲೂ ಈ ಕುಮುದ್ವತಿ ನದಿಯನ್ನೇ ಪ್ರಾಣಿ, ಪಕ್ಷಿಗಳು ಅವಲಂಬಿಸಿಕೊಂಡು ಬಂದಿದೆ. ಈ ಸಲ ನದಿಯಲ್ಲೇ ನೀರು ಇಲ್ಲದ್ದಾಗಿದ್ದು ಪ್ರಾಣಿ, ಪಕ್ಷಿಗಳ ದಾಹಕ್ಕೆ ಮಂಜುನಾಥ ಭಟ್‌ ಅವರು ಪರಿಹಾರ ಕಂಡುಕೊಂಡಿದ್ದಾರೆ. ಪ್ರತಿದಿನ ತಮ್ಮ ಕೃಷಿಗೆ ಬಳಸುವ ಕೊಳವೆಬಾವಿಯ ನೀರನ್ನು ಪೈಪ್‌ ಬಳಸಿ ನದಿಗೆ ಜೋಡಿಸಿ ನೀರು ಹರಿಸುವ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಒಂದು ವೇಳೆ ಕರೆಂಟ್‌ ಇಲ್ಲದೇ ಹೋದಲ್ಲಿ ಡೀಸೆಲ್‌ ಎಂಜಿನ್‌ ಮೋಟಾರ್‌ ಬಳಸಿ ನೀರು ಹರಿಸುತ್ತಾ ಬಂದಿದ್ದಾರೆ. ಇದರಿಂದಾಗಿ ವನ್ಯಜೀವಿಗಳು ನೀರು ಕುಡಿದು ತಮ್ಮ ದಾಹವನ್ನು ನೀಗಿಸಿಕೊಳ್ಳುತ್ತಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

19 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

20 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

20 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

20 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

22 hours ago