ದೇಶದ ಸಹಕಾರ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು : ಸಿಎಂ ಮತ್ತು ಸಂಪದ ಯೋಜನೆಯಡಿ ರೂ.120 ಕೋಟಿ ವೆಚ್ಚ

February 20, 2023
10:42 PM

ಸಿಎಂ ಮತ್ತು ಸಂಪದ ಯೋಜನೆಯಡಿ (ಪಿಎಂಎಂಎಸ್‌ ) ರೂ.120 ಕೋಟಿ ವೆಚ್ಚದಲ್ಲಿ ಮೀನು ಉತ್ಪಾದನೆ, ರಫ್ತು ಸಾಮರ್ಥ್ಯ ವೃದ್ಧಿ ಹಾಗೂ ಉದ್ಯೋಗಗಳ ಸೃಷ್ಟಿಗಾಗಿ 10 ಆಳ ಸಮುದ್ರ ದೋಣಿಗಳಿಗೆ ಅನುಮೋದನೆ ನೀಡಲಾಗಿದೆ.

Advertisement
Advertisement

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ, ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ವತಿಯಿಂದ ಒಟ್ಟು ಅ೦ದಾಜು ರೂ.250 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕೆ ಬಂದರು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ. ಕಾರವಾರ ಬಂದರಿನಲ್ಲಿ, ಕೇಂದ್ರದ ಸಾಗರಮಾಲಾ ಕರಾವಳಿ ಬರ್ಕ್‌ ಯೋಜನೆಯಡಿ ರೂ.276 ಕೋಟಿ ಮೊತ್ತದಲ್ಲಿ ಅಭಿವೃದ್ಧಿ ಯೋಜನೆಗಳು ಅನುಷ್ಠಾನದಲ್ಲಿವೆ.

ಮೀನುಗಾರಿಕೆ ದೋಣಿಗಳ ಸುಗಮ ಹಾಗೂ ವೇಗದ ಓಡಾಟಕ್ಕಾಗಿ ರೂ.20 ಕೋಟಿ ವೆಚ್ಚದಲ್ಲಿ 8 ಮೀನುಗಾರಿಕಾ ಬಂದರುಗಳಲ್ಲಿ ಜಲಸಂಚಾರ ಮಾರ್ಗಗಳಲ್ಲಿ ಹೊಳೆತ್ತುವ ಕಾಮಗಾರಿ ಪ್ರಗತಿಯಲ್ಲಿದೆ. ಹಳೆ ಮಂಗಳೂರು ಬಂದರಿನಲ್ಲಿ ಅಂದಾಜು ರೂ.15 ಕೋಟಿ ವೆಚ್ಚದಲ್ಲಿ 150 ಮೀ. ಕರಾವ ಬರ್ಸ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಹಳೆ ಮಂಗಳೂರಿನಲ್ಲಿ ಅಂದಾಜು ರೂ.5 ಕೋಟಿ ವೆಚ್ಚದಲ್ಲಿ, ಲಕ್ಷದ್ವೀಪ ದ್ವೀಪಗಳೊಂದಿಗೆ ಐತಿಹಾಸಿಕ ವ್ಯಾಪಾರ ಒಪ್ಪಂದಗಳನ್ನು ಪುನರುಜ್ಜಿವನಗೊಳಿಸಲು ಪೂರಕ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

ಸಾರ್ವಜನಿಕ ಖಾಸಗಿ ಪಾಲುದಾರಿಕೆಯಡಿ (ಪಿಟಿಐ), ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಂದರಿನಲ್ಲಿ ರೂ.100 ಕೋಟಿ ಹೂಡಿಕೆಯ 5 ದಾಲಪ್ಪ ಎಂಟಿಪಿಎ ಬಂದರು ಅಭಿವೃದ್ಧಿಪಡಿಸಲಾಗುತ್ತಿದೆ. ಹೊನ್ನಾವರ ತಾಲ್ಲೂಕಿನ ಪವಿನಕುರ್ವೆಯಲ್ಲಿ ಸಾರ್ವಜನಿಕ- ಖಾಸಗಿ ಪಾಲುದಾರಿಕೆಯಲ್ಲಿ (ಪಿಪಿಪಿ) ಅಂದಾಜು ರೂ. 2,000 ಕೋಟಿ ವೆಚ್ಚದಲ್ಲಿ 12 ಎಂಟಿಪಿಎ ಆಳೆ ನೀರು ಸರ್ವಋತು ಗ್ರೀನ್‌ ಫೀಲ್ಡ್ ಬಂದರು ಅಭಿವೃದ್ಧಿ, 2021-22ನೇ ಸಾಲಿನಲ್ಲಿ, ಸಮುದ್ರ ಕೊರೆತವನ್ನು ತಡೆಗಟ್ಟುವ ಯೋಜನೆಗಳಿಗೆ ರೂ.35 ಕೋಟಿ ಹಾಗೂ ಸಾಧಾರಣ ಬಂದರುಗಳು, ಒಳನಾಡು ಜಲಸಾರಿಗೆ ಹಾಗೂ ಸಾಗರಮಾಲಾ ಯೋಜನೆಗಳಿಗೆ ರೂ.37.90 ಕೋಟಿ ವೆಚ್ಚ ಮಾಡಲಾಗಿದೆ.

Advertisement

ಸಾಗರಮಾಲಾ ಯೋಜನೆಯಡಿ ಈಗಾಗಲೇ ಒಟ್ಟು ರೂ.48.12 ಕೋಟಿಗಳಿಗೆ ಮಂಜೂರಾತಿ ನೀಡಲಾಗಿದ್ದು, ಯೋಜನೆ ಟೆಂಡರ್ ಮಂಗಳೂರು ಹಳೆ ಬಂದರಿನಲ್ಲಿ ಕ್ಯಾಪಿಟಿ‌ ಡೆಡ್ಡಿಂಗ್ ಹೂಳೆತ್ತುವ ಕಾಮಗಾರಿಗಳಿಗೆ ರೂ.29 ಕೋಟಿ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಾಸಿಸುತ್ತಿರುವ ಯುವಜನರಿಗಾಗಿ ಉದ್ಯೋಗ ಸೃಷ್ಟಿಸಲು ಮತ್ತು ಕೈಗಾರಿಕೆಗೆ ಬೇಕಾದಂತಹ ಕೌಶಲ್ಯಗಳನ್ನು ಒದಗಿಸಲು ಅಂದಾಜು ರೂ.30.5 ಕೋಟಿ ವೆಚ್ಚದಲ್ಲಿ ಕಡಲು ಸಂಬಂಧಿತ ತರಬೇತಿ ಸಂಸ್ಥೆ ಸ್ಥಾಪನೆ. ಚಂಡಮಾರುತದಿಂದಾಗಿ ಉಂಟಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿಶ್ವ ಬ್ಯಾಂಕ್‌ ನೆರವಿನೊಂದಿಗೆ ರಾಷ್ಟ್ರೀಯ ಚಂಡಮಾರುತ ಆಪಾಯ ಉಪಶಮನ ಯೋಜನೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಕರ್ನಾಟಕದಲ್ಲಿ ಈ ಯೋಜನೆಯನ್ನು ಚಂಡಮಾರುತಕ್ಕೆ ತುತ್ತಾಗಿರುವಂತಹ ರಾಜ್ಯದ 3 ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮಂಗಳೂರಿನ ಗಂಜಿಮಠದಲ್ಲಿ ರೂ. 62.77 ಕೋಟ ಮೊತ್ತದಲ್ಲಿ ಉಪ್ಪಿನ ಪಾರ್ಕ್ ನಿರ್ಮಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.

.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಪ್ರಮುಖ ಸುದ್ದಿ

MIRROR FOCUS

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ
2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…
July 28, 2025
3:01 PM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು
July 27, 2025
8:16 PM
by: ನಾ.ಕಾರಂತ ಪೆರಾಜೆ
ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group