ಸುದ್ದಿಗಳು

ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಕೇರಳ | “ಮಾಲಿನ್ಯ ಮುಕ್ತಂ ನವ ಕೇರಳಂ” ಅಭಿಯಾನ ಆರಂಭ | ಇಷ್ಟೇ ಮಾಡಬೇಕಾದ್ದು ಈಗ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಅತಿ ದೊಡ್ಡ ಸಮಸ್ಯೆ ಅಂದರೆ ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ. ನೀವು ದೇಶದ ಯಾವುದೇ ಮೂಲೆಗೆ ಹೋದರೂ, ಈ ಸಮಸ್ಯೆ ಇದ್ದಿದ್ದೇ. ಅಲ್ಲಿನ ಆಯಾಯ ಸರ್ಕಾರಗಳು ಕಸ ಮುಕ್ತಗೊಳಿಸಲು ಇನ್ನಿಲ್ಲದ ಶ್ರಮ ಹಾಕಿದರೂ ಯಶಸ್ವಿಯಾಗಿಲ್ಲ. ಈ ಕಸದ ಸಮಸ್ಯೆಯಿಂದ ಬೇಸತ್ತ  ಕೇರಳ ಸರ್ಕಾರ ಹೊಸ ಆಫರ್ ಒಂದನ್ನು ಅಲ್ಲಿನ ನಾಗರೀಕರಿಗೆ ನೀಡಿದೆ.  ಈ ಮೂಲಕವಾದರು ರಾಜ್ಯವನ್ನು ಕಸಮುಕ್ತಗೊಳಿಸಬಹುದಾ ಎಂದು ಯೋಚಿಸಿದೆ. ಇದು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ತಂದಿರುವ ‘ಮಾಲಿನ್ಯ ಮುಕ್ತಂ ನವ ಕೇರಳಂ’ ಅಭಿಯಾನದ ಒಂದು ಭಾಗವಾಗಿದೆ.

Advertisement
Advertisement

ತ್ಯಾಜ್ಯಮುಕ್ತ ರಾಜ್ಯವನ್ನಾಗಿ ಮಾಡಲು ಕಸದ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸುವಂತೆ ಸರ್ಕಾರವು ನಾಗರಿಕರಿಗೆ ವಿನಂತಿಸಿದೆ. ತ್ಯಾಜ್ಯದ ಫೋಟೋ ಕಳುಹಿಸುವವರಿಗೆ ಹಣ ನೀಡುವುದಾಗಿಯೂ ಸರ್ಕಾರ ಆಫರ್ ನೀಡಿದೆ. ನೀವು ಮಾಡಬೇಕಿರುವುದು ಇಷ್ಟೇ, ಎಲ್ಲೇ ಕಸ ಕಂಡರೂ ಕಸ ಕಂಡ ತಕ್ಷಣ ಫೋಟೊ ಅಥವಾ ವಿಡಿಯೋ ತೆಗೆದು ಸರಕಾರಕ್ಕೆ ಕಳುಹಿಸಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…

44 minutes ago

ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…

1 hour ago

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …

1 hour ago

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ…

2 hours ago

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…

2 hours ago

ಸಸ್ಯ ಪರಿಚಯ – ಕಿರಾತಕಡ್ಡಿ | ಮನೆಯಲ್ಲಿರಬೇಕಾದ ಗಿಡಗಳಲ್ಲಿ ಇದೂ ಒಂದು |

ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…

9 hours ago