Advertisement
ಸುದ್ದಿಗಳು

ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಕೇರಳ | “ಮಾಲಿನ್ಯ ಮುಕ್ತಂ ನವ ಕೇರಳಂ” ಅಭಿಯಾನ ಆರಂಭ | ಇಷ್ಟೇ ಮಾಡಬೇಕಾದ್ದು ಈಗ…! |

Share

ದೇಶದ ಅತಿ ದೊಡ್ಡ ಸಮಸ್ಯೆ ಅಂದರೆ ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ. ನೀವು ದೇಶದ ಯಾವುದೇ ಮೂಲೆಗೆ ಹೋದರೂ, ಈ ಸಮಸ್ಯೆ ಇದ್ದಿದ್ದೇ. ಅಲ್ಲಿನ ಆಯಾಯ ಸರ್ಕಾರಗಳು ಕಸ ಮುಕ್ತಗೊಳಿಸಲು ಇನ್ನಿಲ್ಲದ ಶ್ರಮ ಹಾಕಿದರೂ ಯಶಸ್ವಿಯಾಗಿಲ್ಲ. ಈ ಕಸದ ಸಮಸ್ಯೆಯಿಂದ ಬೇಸತ್ತ  ಕೇರಳ ಸರ್ಕಾರ ಹೊಸ ಆಫರ್ ಒಂದನ್ನು ಅಲ್ಲಿನ ನಾಗರೀಕರಿಗೆ ನೀಡಿದೆ.  ಈ ಮೂಲಕವಾದರು ರಾಜ್ಯವನ್ನು ಕಸಮುಕ್ತಗೊಳಿಸಬಹುದಾ ಎಂದು ಯೋಚಿಸಿದೆ. ಇದು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ತಂದಿರುವ ‘ಮಾಲಿನ್ಯ ಮುಕ್ತಂ ನವ ಕೇರಳಂ’ ಅಭಿಯಾನದ ಒಂದು ಭಾಗವಾಗಿದೆ.

ತ್ಯಾಜ್ಯಮುಕ್ತ ರಾಜ್ಯವನ್ನಾಗಿ ಮಾಡಲು ಕಸದ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸುವಂತೆ ಸರ್ಕಾರವು ನಾಗರಿಕರಿಗೆ ವಿನಂತಿಸಿದೆ. ತ್ಯಾಜ್ಯದ ಫೋಟೋ ಕಳುಹಿಸುವವರಿಗೆ ಹಣ ನೀಡುವುದಾಗಿಯೂ ಸರ್ಕಾರ ಆಫರ್ ನೀಡಿದೆ. ನೀವು ಮಾಡಬೇಕಿರುವುದು ಇಷ್ಟೇ, ಎಲ್ಲೇ ಕಸ ಕಂಡರೂ ಕಸ ಕಂಡ ತಕ್ಷಣ ಫೋಟೊ ಅಥವಾ ವಿಡಿಯೋ ತೆಗೆದು ಸರಕಾರಕ್ಕೆ ಕಳುಹಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago