Advertisement
ಸುದ್ದಿಗಳು

ರೈತನಿಗೆ ಬಂತು ಐಟಿ ನೋಟಿಸ್…! | 1.60 ಕೋಟಿ ರೂಪಾಯಿ ತೆರಿಗೆ ಪಾವತಿಗೆ 23 ಬಾರಿ ನೋಟೀಸ್..!‌ |

Share

ಕೆಲವೊಮ್ಮೆ ತಪ್ಪುಗಳಾಗುತ್ತವೆ. ಆದರೆ 23 ಬಾರಿ ಒಂದೇ ತಪ್ಪಾಗುವುದು  ಹೇಗೆ..? ಅದು ಅಚ್ಚರಿ. ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಫಲೋಡಾ ಗ್ರಾಮದ 50 ವರ್ಷದ ಉಪದೇಶ್ ತ್ಯಾಗಿ ಎಂಬ ರೈತರಿಗೆ ತೆರಿಗೆ ಪಾವತಿ ಮಾಡುವಂತೆ 23 ಬಾರಿ ಇಲಾಖೆಯು ನೋಟೀಸ್‌ ನೀಡಿದೆ. ಇದೀಗ ಈ ಸಂಗತಿ ಬಹಿರಂಗವಾಗಿದೆ.

ಉತ್ತರ ಪ್ರದೇಶದ ಮುಜಾಫರ್  ಜಿಲ್ಲೆಯ 50 ವರ್ಷದ ಉಪದೇಶ್ ತ್ಯಾಗಿ ಎಂಬ ರೈತನೊಬ್ಬರಿಗೆ ಐಟಿ ನೋಟಿಸ್ ಬಂದಿದೆ. ಸುಮಾರು 23 ನೋಟಿಸ್‌ಗಳನ್ನು ಸ್ವೀಕರಿಸಿದ್ದು, 1.6 ಕೋಟಿ ರೂಪಾಯಿಗಳ ಬಾಕಿ ತೆರಿಗೆ ಪಾವತಿಸುವಂತೆ ಕೇಳಿದ್ದಾರೆ. ಉಪದೇಶ ತ್ಯಾಗಿ ಎಂಬ ರೈತ ಸಣ್ಣ ರೈತನಾಗಿದ್ದು, ತೆರಿಗೆ ಪಾವತಿಸಲು ಅಷ್ಟು ದೊಡ್ಡ ಮೊತ್ತದ ಹಣವಿಲ್ಲ ಎಂಬ ಕಾರಣಕ್ಕೆ ನೋಟಿಸ್‌ಗಳನ್ನು ಸ್ವೀಕರಿಸಿ ಆಘಾತಗೊಂಡಿದ್ದಾರೆ.

ನಾನು ಬಡ ರೈತ ಅಂತ ಆದಾಯ ತೆರಿಗೆ ಇಲಾಖೆಗೆ ತೆರಳಿ ಉಪದೇಶ್ ತ್ಯಾಗಿ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದರಂತೆ. ಆದರೆ ಅವರ ಮಾತು ಕೇಳದ ಅಧಿಕಾರಿಗಳು, ಆದಷ್ಟು ಬೇಗ ಹಣ ಕಟ್ಟುವಂತೆ ತಾಕೀತು ಮಾಡಿದ್ರಂತೆ!. ಆದಾಯ ತೆರಿಗೆ ಇಲಾಖೆ ನೋಟಿಸ್ ನೋಡಿದ ನಂತರ ನಾನು ನನ್ನ ಔಷಧಿ, ಆದಾಯ ತೆರಿಗೆ ಕಚೇರಿಗಳಿಗೆ ದಿನನಿತ್ಯ ಪ್ರಯಾಣ, ವಕೀಲರ ಶುಲ್ಕ, ಪತ್ರಗಳು ಮತ್ತು ಅಫಿಡವಿಟ್ಗಳನ್ನು ಪಡೆಯಲು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದೇನೆ ಅಂತ ರೈತ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

10 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

15 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

24 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago