ಸುದ್ದಿಗಳು

ರೈತನಿಗೆ ಬಂತು ಐಟಿ ನೋಟಿಸ್…! | 1.60 ಕೋಟಿ ರೂಪಾಯಿ ತೆರಿಗೆ ಪಾವತಿಗೆ 23 ಬಾರಿ ನೋಟೀಸ್..!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಲವೊಮ್ಮೆ ತಪ್ಪುಗಳಾಗುತ್ತವೆ. ಆದರೆ 23 ಬಾರಿ ಒಂದೇ ತಪ್ಪಾಗುವುದು  ಹೇಗೆ..? ಅದು ಅಚ್ಚರಿ. ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಫಲೋಡಾ ಗ್ರಾಮದ 50 ವರ್ಷದ ಉಪದೇಶ್ ತ್ಯಾಗಿ ಎಂಬ ರೈತರಿಗೆ ತೆರಿಗೆ ಪಾವತಿ ಮಾಡುವಂತೆ 23 ಬಾರಿ ಇಲಾಖೆಯು ನೋಟೀಸ್‌ ನೀಡಿದೆ. ಇದೀಗ ಈ ಸಂಗತಿ ಬಹಿರಂಗವಾಗಿದೆ.

Advertisement

ಉತ್ತರ ಪ್ರದೇಶದ ಮುಜಾಫರ್  ಜಿಲ್ಲೆಯ 50 ವರ್ಷದ ಉಪದೇಶ್ ತ್ಯಾಗಿ ಎಂಬ ರೈತನೊಬ್ಬರಿಗೆ ಐಟಿ ನೋಟಿಸ್ ಬಂದಿದೆ. ಸುಮಾರು 23 ನೋಟಿಸ್‌ಗಳನ್ನು ಸ್ವೀಕರಿಸಿದ್ದು, 1.6 ಕೋಟಿ ರೂಪಾಯಿಗಳ ಬಾಕಿ ತೆರಿಗೆ ಪಾವತಿಸುವಂತೆ ಕೇಳಿದ್ದಾರೆ. ಉಪದೇಶ ತ್ಯಾಗಿ ಎಂಬ ರೈತ ಸಣ್ಣ ರೈತನಾಗಿದ್ದು, ತೆರಿಗೆ ಪಾವತಿಸಲು ಅಷ್ಟು ದೊಡ್ಡ ಮೊತ್ತದ ಹಣವಿಲ್ಲ ಎಂಬ ಕಾರಣಕ್ಕೆ ನೋಟಿಸ್‌ಗಳನ್ನು ಸ್ವೀಕರಿಸಿ ಆಘಾತಗೊಂಡಿದ್ದಾರೆ.

ನಾನು ಬಡ ರೈತ ಅಂತ ಆದಾಯ ತೆರಿಗೆ ಇಲಾಖೆಗೆ ತೆರಳಿ ಉಪದೇಶ್ ತ್ಯಾಗಿ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದರಂತೆ. ಆದರೆ ಅವರ ಮಾತು ಕೇಳದ ಅಧಿಕಾರಿಗಳು, ಆದಷ್ಟು ಬೇಗ ಹಣ ಕಟ್ಟುವಂತೆ ತಾಕೀತು ಮಾಡಿದ್ರಂತೆ!. ಆದಾಯ ತೆರಿಗೆ ಇಲಾಖೆ ನೋಟಿಸ್ ನೋಡಿದ ನಂತರ ನಾನು ನನ್ನ ಔಷಧಿ, ಆದಾಯ ತೆರಿಗೆ ಕಚೇರಿಗಳಿಗೆ ದಿನನಿತ್ಯ ಪ್ರಯಾಣ, ವಕೀಲರ ಶುಲ್ಕ, ಪತ್ರಗಳು ಮತ್ತು ಅಫಿಡವಿಟ್ಗಳನ್ನು ಪಡೆಯಲು 50,000 ರೂಪಾಯಿಗಳನ್ನು ಖರ್ಚು ಮಾಡಿದ್ದೇನೆ ಅಂತ ರೈತ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

1 hour ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

17 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

17 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

18 hours ago